ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಜೂನ್ 30, 2020ರಂದು ಕರ್ನಾಟಕದ ನಜೀರ್ ಅಹ್ಮದ್, ಜಯಮ್ಮ, ಎನ್ ಎಸ್ ಬೋಸರಾಜು, ಹೆಚ್.ಎಂ.ರೇವಣ್ಣ, ಟಿ.ಎ.ಶರವಣ ಮತ್ತು ಡಿ.ಯು.ಮಲ್ಲಿಕಾರ್ಜುನ್ ಅವರ ವಿಧಾನ ಪರಿಷತ್ ಅವಧಿ ಅಂತ್ಯವಾಗಲಿದೆ.


ದಿನಾಂಕ 11/06/2020ರಂದು ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ. 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, 19 ನಾಮಪತ್ರಗಳ ಪರಿಶೀಲನೆ, 22ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕವನ್ನು ನಿಗದಿಮಾಡಲಾಗಿದೆ. 29ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ ಮಾಡುವುದಾಗಿ ಆಯೋಗ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.

ಕುಡುಕರ ನಶೆಗೆ ಸುಟ್ಟು ಭಸ್ಮವಾದ ಬೈಕ್ ಗಳು!

ಉಡುಪಿ : ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಪುರಾಣ ಪ್ರವಚನ ಪ್ರಾರಂಭೋತ್ಸವ ಆಧ್ಯಾತ್ಮಿಕ ಜೀವನ ಚೈತ್ರವೇ ನವೋಲ್ಲಾಸಕ್ಕೆ ದಾರಿ- ರುದ್ರಮುನಿ ಶಿವಾಚಾರ್ಯ

ಉತ್ತರಪ್ರಭ ಸುದ್ದಿಆಲಮಟ್ಟಿ: ಧಾಮೀ೯ಕ ಪ್ರವಚನಗಳು ಆಲಿಸುವುದರಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಒಳ್ಳೆಯ ವಿಚಾರಗಳು ಶ್ರವಣಗಳಿಗೆ…

ಹಾವೇರಿ ಜಿಲ್ಲೆಯ ಜನತೆಗೆ ಮೊದಲ ಸಿಹಿ ಸುದ್ದಿ.

40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.