ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯದ ಹಂತ ತಲುಪಿರುವುದಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತು ಘೋಷಣೆ ಮಾಡುವ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ, ದೆಹಲಿಯಲ್ಲಿ ಕೊರೊನಾ ಸಮುದಾಯದ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಸಮುದಾಯ ತಲುಪಿರುವ ಕುರಿತು ನಾವು ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವೇ ಇದನ್ನು ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ರಾಜ್ಯದಲ್ಲಿಂದು 239 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452…

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…