ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ ಎಂದು ಅವರ ಮಗ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ, ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಸದ್ಯ ಕಾಂಗ್ರೆಸ್ ನಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಜೂ. 7ರ ಮಧ್ಯರಾತ್ರಿ ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಡಿಜಿ ಪ್ರವೀಣ್‌ಸೂದ್ ಗೆ ಪ್ರಿಯಾಂಕ ಖರ್ಗೆ ದೂರು ನೀಡಿದ್ದಾರೆ. ಅಲ್ಲದೇ, ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಶಾಸಕ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಈದ್ ಮೀಲಾದ್ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು

ಬೆಂಗಳೂರು: ಮುಸ್ಲೀಂ ಬಾಂಧವರು ದಿನಾಂಕ 30-10-2020 ರಂದು ರಾಜ್ಯಾದ್ಯಂತ ಈದ್ ಮೀಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬ ಆಚರಣೆಯ ಬಗ್ಗೆ ಸರ್ಕಾರದ ಮಾರ್ಗಸೂಚಿ ಈ ಕೆಳಗಿನಂತಿದೆ.

ಸಾವನ್ನು ಗೆದ್ದು ಬಂದ 8 ತಿಂಗಳ ಮಗು

ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.

ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್!

ಮಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.