ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.
You May Also Like
ಉತ್ತರಪ್ರದೇಶ: ಕಂಡವರ ಮನೆಗೆ ಕೇಸರಿ ಬಳಿದ ಮನೆಹಾಳರು
ಯೋಗಿ ಆದಿತ್ಯನಾಥರ ಆಡಳಿತದಲ್ಲಿ ಉತ್ತರಪ್ರದೇಶ ‘ಜಂಗಲ್ ನ್ಯಾಯ’ ಕಡೆ ಮುಖ ಮಾಡುತ್ತಿದೆಯೇ? ನಗರವೊಂದರ ಏರಿಯಾದ ಎಲ್ಲ ಮನೆಗಳ ಹೊರ ಗೋಡೆಗಳಿಗೆ ಕೆಲವು ಮನೆಹಾಳರು ಆ ಮನೆಯವರ ವಿರೋಧ ಲೆಕ್ಕಿಸದೇ ಕೇಸರಿ ಬಣ್ಣ ಬಳಿದು ವಿಕಾರಗೊಳಿಸಿದ್ದಾರೆ.
- ಉತ್ತರಪ್ರಭ
- July 14, 2020