ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.

Leave a Reply

Your email address will not be published. Required fields are marked *

You May Also Like

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…