ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.
You May Also Like
ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ
ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
- ಉತ್ತರಪ್ರಭ
- May 23, 2020
ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.
- ಉತ್ತರಪ್ರಭ
- April 29, 2020
ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?
ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.
- ಉತ್ತರಪ್ರಭ
- May 13, 2020
ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?
ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…
- ಉತ್ತರಪ್ರಭ
- June 13, 2020