ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಲೆಗೈದ ಪಾಪಿಗಳು!

ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.