ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.

Leave a Reply

Your email address will not be published. Required fields are marked *

You May Also Like

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಹೆಚ್ಚುವರಿ ಸೇನೆ ನಿಯೋಜಿಸಿದ: ಪಾಕ್ !

ನವದೆಹಲಿ : ವಾಸ್ತವಿಕ ಗಡಿ ರೇಖೆ(ಎಲ್ಎಸಿ)ಯಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಿ ಚೀನಾ ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿಯೇ…

ಕೊರೊನಾ ನಂತರ 16 ಸಾಂಕ್ರಾಮಿಕ ಕಾಯಿಲೆ ಭಯ..!

ಈಗಾಗಲೇ ಕೊರೊನಾದಿಂದಾಗಿ ಇಡೀ ಜಗತ್ತೆ ತಲ್ಲಣಗೊಂಡಿತ್ತು. ಇನ್ನೇನು ಕೊರೊನಾ ನಿಯಂತ್ರಣಕ್ಕೆ ಬಂ ತು ಎನ್ನುವಷ್ಟರಲ್ಲಿ ಈಗ ಮತ್ತೆ ಕೊರೊನಾ ಎರಡನೇ ಅಲೆ ಆರಂಭವಾಗಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಆತಂಕದ ಮದ್ಯೆ ಕರೋನಾ ವೈರಸ್ ನಂತರ 16 ಕಾಯಿಲೆಗಳು ವರದಿಯಾಗಿವೆ.

ದೇಶದಲ್ಲಿ 73 ಲಕ್ಷದ ಗಡಿ ದಾಟಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 63,371 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.