ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ವರದಿ ನೆಗೆಟಿವ್ ಎಂದು ಬಂದಿದೆ.

ನಿನ್ನೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆದರೆ, ವರದಿ ನೆಗೆಟಿವ್ ಎಂದು ಬಂದಿದೆ. ಗಂಟಲು ಇನ್ಫೆಕ್ಷನ್ ಮತ್ತು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಮಧ್ಯಾಹ್ನದ ನಂತರ ಮುಖ್ಯಮಂತ್ರಿಗಳು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಐಸೋಲೇಟೆಡ್ ಆಗಿದ್ದರು.

ಇಂದು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ನಂತರ ಚೀನಾದಲ್ಲೀಗ ಬ್ಯುಬೊನಿಕ್ ಪ್ಲೇಗ್!

ನವದೆಹಲಿ: ಕೊರೊನಾದಿಂದ ಹೆಚ್ಚು ಬಾಧಿತ ನಂಬರ್ 1 ದೇಶ ಎನಿಸಿದ್ದ ಚೀನಾ ನಂತರದಲ್ಲಿ ಸಾಕಷ್ಟು ಚೇತರಿಸಿಕೊಂಡು…

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.