ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ಯಾರೆನ್ ಸಮ್ಮಿ ನೀಡಿರುವ ಹೇಳಿಕೆಯನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ಆಟಗಾರರು ನಿರಾಕರಿಸಿದ್ದಾರೆ.

ಡ್ಯಾರೆನ್ ಸಮ್ಮಿ ಆಡುತ್ತಿದ್ದ ವೇಳೆ ಹೈದರಾಬದ್ ತಂಡದಲ್ಲಿದ್ದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್, ಆಲ್ ರೌಂಡರ್ ಇರ್ಫಾನ್ ಪಠಾಣ್ ಮತ್ತು ಬ್ಯಾಟ್ಸಮನ್ ಆಗಿದ್ದ ವೇಣುಗೋಪಾಲ್ ಈ ಮಾತುಗಳನ್ನು ಅಲ್ಲಗಳೆದಿದ್ದಾರೆ. ಅದು ಮಾತ್ರವಲ್ಲ, ಡ್ಯಾರೆನ್ ಸಮ್ಮಿ ವಿರುದ್ಧ ಅಂತಹ ಟೀಕೆಗಳನ್ನು ನಾವು ಯಾವತ್ತೂ ಕೇಳಿಲ್ಲ ಎಂದಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾಗ ನನ್ನನ್ನು ಮತ್ತು ಶ್ರೀಲಂಕಾದ ತಿಸ್ಸರಾ ಪೆರರಾ ಅವರನ್ನು ಕಲು ಎಂದು ಕರೆಯುತ್ತಿದ್ದರು. ಮೊದಲು ಅರ್ಥವಾಗಲಿಲ್ಲ. ನಮ್ಮನ್ನು ಪ್ರೀತಿಯಿಂದ ಕರೆಯುತ್ತಿದ್ದರು ಎಂದು ಖುಷಿ ಪಟ್ಟಿದ್ದೆ. ಆದರೆ ಈಗ ಅದರ ಅರ್ಥ ಗೊತ್ತಾಗಿದೆ ಎಂದು ಡ್ಯಾರೆನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಬೈಕ್ ಪಲ್ಟಿ ಸವಾರ ಸಾವು

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಅರಬರ ನೆಲದಲ್ಲಿ ಇಂಡಿಯನ್ ಐಪಿಎಲ್! ಜೂಜುಕೋರ ಬಿಸಿಸಿಐನ ಕೋವಿಡ್ ಗೇಮ್

ಇಂಡಿಯನ್ಪ್ರಿಮೀಯರ್ ಲೀಗ್ ಎಂಬುದು ಕೇವಲ ಆಟವಲ್ಲ, ಅದೊಂದುಬ್ಯುಸಿನೆಸ್ ಮತ್ತು ಕಪ್ಪು ಹಣ ಬಿಳಿಪಾಗಿಸುವ ದಂಧೆ.ಹೀಗಾಗಿ ಈ ಕೋರೊನಾ ಬಿಕ್ಕಟ್ಟಿನಲ್ಲೂ ಐಪಿಎಲ್ ನಡೆಸಲುಶತಾಯಗತಾಯ ಯತ್ನಗಳು ನಡೆದ