ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಎಂದು ಪರಿಣಿತರು ಹೇಳಿದ್ದಾರೆ. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ನಾವು ಮಾಡಿಕೊಂಡಿದ್ದೇವೆ ಎಂದರು.

ವಿದೇಶಗಳಲ್ಲಿ ಒಂದೆರಡು ತಿಂಗಳಲ್ಲೇ ಸ್ಪೈಕ್ ಬಂದಿತ್ತು. ನಮ್ಮ ದೇಶದಲ್ಲಿ 5 ತಿಂಗಳು ಆದರೂ ಸ್ಪೈಕ್ ಆಗಿಲ್ಲ. ನಮ್ಮ ಸರ್ಕಾರಗಳು ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಕಂಟ್ರೋಲ್ ನಲ್ಲಿದೆ. ರಾಜ್ಯದಲ್ಲಿ 70ಕ್ಕೂ ಹೆಚ್ಚು ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ. ನಾಲ್ಕು ಲಕ್ಷ ಕೊರೊನಾ ಟೆಸ್ಟ್ ಗಳನ್ನ ಈಗಾಗಲೇ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಸರಕಾರಿ ಹುದ್ದೆಗಳ ನೇಮಕಾತಿ: “ವಯೋಮಿತಿ ಪರಿಷ್ಕರಣೆಗೆ” ನಿರುದ್ಯೋಗಿಗಳ ಆಗ್ರಹ

ಉತ್ತರಪ್ರಭ ಸುದ್ದಿ ರಾಯಬಾಗ: “ರಾಜ್ಯ ಸರಕಾರ ಈಗ ಮೂರ್ನಾಲ್ಕು ವರುಷ ಕೋವಿಡ್ ವ್ಯಾಪಕವಾಗಿ ಹರಡಿ, ಲಾಕಡೊನ್…

ಚೀನಾ – ಭಾರತೀಯ ಸೈನಿಕರ ನಡುವೆ ಸಂಘರ್ಷ – 76 ಸೈನಿಕರಿಗೆ ಗಾಯ!

ಹೊಸದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76…

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.