ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ನಿವೃತ್ತ ಯೋಜನೆಯ ಸೌಲಭ್ಯ ಪಡೆಯಲು ಇಚ್ಛಿಸುವ ಸಿಬ್ಬಂಧಿಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವಯಂ ನಿವೃತ್ತಿಗೆ ಶಿಫಾರಸ್ಸು ಮಾಡಲು ಕೇಂದ್ರ ಕಚೇರಿ ಮಟ್ಟದಲ್ಲಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮೀತಿ ರಚಿಸಲಾಗಿದೆ.

ಸಮಿತಿಗಳು ಸುತ್ತೋಲೆ ಸಂಖ್ಯೆ 1474 ದಿನಾಂಕ 12-10-2012ರ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವುದು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಉಡುಪಿಯಲ್ಲಿ ಸೈನಿಕ – ಪೊಲೀಸ್ ಮದ್ಯೆ ಜಟಾಪಟಿ

ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಪ್ರೇರಣಾದಾಯಕ ನಡಿಗೆ ಸ್ಪೂತಿ೯ಯಡೆಗೆ…!!!

ಹೀಗೊಂದು ಆಯಾಸಯಿಲ್ಲದ ಹೆಜ್ಜೆ ಗುರುತು ಸಂಚಲನ… ಉತ್ತರಪ್ರಭ ಆಲಮಟ್ಟಿ: ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…