ಬೆಂಗಳೂರು: ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 257. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2862 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3108 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 68 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು?

ಬೆಂಗಳೂರು ನಗರ – 42

ಯಾದಗಿರಿ – 27

ವಿಜಯಪುರ- 13

ಕಲಬುರಗಿ-11

ಬೀದರ್ – 05

ದಕ್ಷಿಣ ಕನ್ನಡ-04

ಧಾರವಾಡ-04

ದಾವಣಗೆರೆ-03

ಹಾಸನ-03

ಬಳ್ಳಾರಿ-03

ಬಾಗಲಕೊಟೆ-02

ರಾಮನಗರ-02

ಬೆಳಗಾವಿ-01

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.

ಮಳೆ ನೀರು ಹರಿಯುವ ಕಾಲುವೆ ಹೂಳು ತೆರವು

ಹೀಗೆ ಮಾಡುವುದರಿಂದ ಕೊಳಚೆ ನೀರು ನಿಲ್ಲದಂತೆ ಮಾಡಬಹುದು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಜನರು ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹೇಳಿದರು.