ಬೆಂಗಳೂರು: ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 257. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2862 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3108 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 68 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು?

ಬೆಂಗಳೂರು ನಗರ – 42

ಯಾದಗಿರಿ – 27

ವಿಜಯಪುರ- 13

ಕಲಬುರಗಿ-11

ಬೀದರ್ – 05

ದಕ್ಷಿಣ ಕನ್ನಡ-04

ಧಾರವಾಡ-04

ದಾವಣಗೆರೆ-03

ಹಾಸನ-03

ಬಳ್ಳಾರಿ-03

ಬಾಗಲಕೊಟೆ-02

ರಾಮನಗರ-02

ಬೆಳಗಾವಿ-01

Leave a Reply

Your email address will not be published. Required fields are marked *

You May Also Like

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…

ಕಿಚ್ಚನಿಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಹಿರಿಯ ಅಭಿಮಾನಿ ಭೇಟಿ ಮಾಡಿ ಭಾವುಕರಾದ ಅಪ್ಪು!

ಕಾರವಾರ : ತಮ್ಮ ನೆಚ್ಚಿನ ನಾಯಕ ನಟನಿಗಾಗಿ ಹಿರಿಯ ಜೀವವೊಂದು ಬರೋಬ್ಬರಿ 12 ವರ್ಷಗಳಿಂದ ಕಾಯುತ್ತಿತ್ತು. ಕೊನೆಗೂ ಶಬರಿಗೆ, ಅಯ್ಯಪ್ಪನ ದರ್ಶನವಾದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ತಮ್ಮ ಅಭಿಮಾನಿಗೆ ಭೇಟಿಯಾಗಿದ್ದಾರೆ.