ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಕಿರಣ್ ಮೃತ ದುರ್ದೈವಿ ವೈದ್ಯ. ಕೊರೊನಾ ವಿರುದ್ಧ ವೈದ್ಯ ಶಿವಕಿರಣ್ ರಜೆಯಿಲ್ಲದೇ ನಿರಂತರವಾಗಿ ಕೆಲಸ ಮಾಡಿದ್ದರು. ಕೆಲಸದ ಸಮಯದಲ್ಲಿ ತಲೆನೋವಿನಿಂದ ಬಳಲಿದ್ದ ಅವರು, ಶಿವಕಿರಣ್ ಸಹೋದ್ಯೋಗಿಗಳ ಬಳಿ ಈ ಕುರಿತು ಹೇಳಿಕೊಂಡಿದ್ದರು. ಆದರೆ ಕಳೆದು ಐದು ದಿನದ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಶಿವಕಿರಣ್ ತಲೆ ಸುತ್ತಿ ಬಿದ್ದಿದ್ದರು.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 5 ದಿನ ವೆಂಟಿಲೇಶನ್ನತಲ್ಲಿ ಇದ್ದ ವೈದ್ಯ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…