ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಕಿರಣ್ ಮೃತ ದುರ್ದೈವಿ ವೈದ್ಯ. ಕೊರೊನಾ ವಿರುದ್ಧ ವೈದ್ಯ ಶಿವಕಿರಣ್ ರಜೆಯಿಲ್ಲದೇ ನಿರಂತರವಾಗಿ ಕೆಲಸ ಮಾಡಿದ್ದರು. ಕೆಲಸದ ಸಮಯದಲ್ಲಿ ತಲೆನೋವಿನಿಂದ ಬಳಲಿದ್ದ ಅವರು, ಶಿವಕಿರಣ್ ಸಹೋದ್ಯೋಗಿಗಳ ಬಳಿ ಈ ಕುರಿತು ಹೇಳಿಕೊಂಡಿದ್ದರು. ಆದರೆ ಕಳೆದು ಐದು ದಿನದ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಶಿವಕಿರಣ್ ತಲೆ ಸುತ್ತಿ ಬಿದ್ದಿದ್ದರು.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 5 ದಿನ ವೆಂಟಿಲೇಶನ್ನತಲ್ಲಿ ಇದ್ದ ವೈದ್ಯ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಟ್ಟಿಗೆ ಅಡ್ಡೆಗಳಿಗೆ ನೀಡಿದ ಮೂರು ದಿನದ ಗಡವು ಮುಗಿದು ಆರು ತಿಂಗಳಾದರೂ ತಹಶೀಲ್ದಾರರು ಮಾತ್ರ ಮೌನ!

ಆಡಳಿತ ಯಂತ್ರ ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಹಾಗಂತ ನಂಬಿಕೆ ಜನಸಾಮಾನ್ಯರಲ್ಲೂ ಇದೆ. ಆದರೆ ಶಿರಹಟ್ಟಿ ಆಡಳಿತ ಯಂತ್ರದ ಮೊಂಡುತನ ನೋಡಿದರೆ ಎಂಥವರಿಗೆ ಬೇಸರ ತರಿಸುತ್ತದೆ. ಶಿರಹಟ್ಟಿ ಇದು ತಾಲೂಕು ಕೇಂದ್ರವೋ ಅಥವಾ ಜಿಲ್ಲಾ ಕೇಂದ್ರವೋ ಎನ್ನುವ ಅನುಮಾನ ಮೂಡುವುದಂತೂ ಸತ್ಯ.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅಧಿಕಾರ ಇಲ್ಲವಂತೆ!

ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ,…