ನವದೆಹಲಿ: ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು, ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು ಝೀರೋ ಅಕಾಡೆಮಿಕ್ ಇಯರ್ ಎಂದು ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಸ್ರೇಲ್ ನಲ್ಲಿ ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಕೊರೊನಾ ಸೋಂಕು ಮತ್ತಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು. ಈಗ ದೆಹಲಿಯಲ್ಲಿ ಕೂಡ ಜುಲೈ ಅಂತ್ಯದ ವೇಳೆಗೆ 5.5 ಲಕ್ಷದಷ್ಟು ಜನರಿಗೆ ಸೋಂಕು ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡುವುದು ಬೇಡ ಎಂದು ಪಾಲಕರು, ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಭವನೀಯ ಪ್ರವಾಹ ಹತೋಟೆಗೆ ಆಗತ್ಯ ಕ್ರಮ-ಅಧಿಕಾರಿಗಳಿಗೆ ಸೂಚನೆ

ಆಲಮಟ್ಟಿ: ಕೃಷ್ಣಾ ನದಿ ತೀರದ ಸಂಭವನೀಯ ಪ್ರವಾಹಕ್ಕೊಳಗಾಗುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಆ ನಿಟ್ಟಿನಲ್ಲಿ ಸಂಬಂಧಿಸಿದ…

ಶ್ರೀರಾಮ್ ಘೋಷಣೆಗೆ ಜೈ ಸಿಯಾ ರಾಮ್ ಎಂಬ ಪ್ರತ್ಯುತ್ತರ

ದೇಶದೆಲ್ಲೆಡೆ ಟೂಲ್‌ಕಿಟ್, ರೈತರ ಪ್ರತಿಭಟನೆ, ಪೆಟ್ರೋಲ್ ದರ ಏರಿಕೆ ಸುದ್ದಿಯಾಗುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಘೋಷಣೆಗಳ ರಾಜಕೀಯ ನಡೆಯುತ್ತಿದೆ. ಚುನಾವಣೆ ಎದುರು ನೋಡುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗಲೇ ಬಿಜೆಪಿ ಮತ್ತು ಆಡಳಿತರೂಢ ಟಿಎಂಸಿ ಪಕ್ಷಗಳು ತಮ್ಮ ಕಾರ್ಯಕರ್ತರನ್ನು ಸೆಳೆಯಲು ಘೋಷಣೆಗಳ ಮೊರೆ ಹೋಗಿದ್ದಾರೆ.

ಬೆಳಗಾವಿಯಲ್ಲಿ ಕೊಳಚೆ ಕಲ್ಲಿನ ರಾಜಕಾರಣದ ರಹಸ್ಯೆವೇನು?: ಹೆಬ್ಬಾಳ್ಕರ್-ಜಾರಕಿಹೊಳಿ ಚಾಲೇಂಜಿಂಗ್ ಪಾಲಿಟಿಕ್ಸ್..!

ಬೆಳಗಾವಿ: ಕುಂದಾ ನಗರಿಯಲ್ಲೀಗ ಕೊಳಚೆ ಕಲ್ಲಿನ ರಾಜಕಾರಣದ್ದೆ ಸುದ್ದಿ ಸದ್ದು ಮಾಡ್ತಿದೆ. ಮತ್ತೆ ಸಚಿವ ರಮೇಶ್…