ನವದೆಹಲಿ: ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು, ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು ಝೀರೋ ಅಕಾಡೆಮಿಕ್ ಇಯರ್ ಎಂದು ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಸ್ರೇಲ್ ನಲ್ಲಿ ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಕೊರೊನಾ ಸೋಂಕು ಮತ್ತಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು. ಈಗ ದೆಹಲಿಯಲ್ಲಿ ಕೂಡ ಜುಲೈ ಅಂತ್ಯದ ವೇಳೆಗೆ 5.5 ಲಕ್ಷದಷ್ಟು ಜನರಿಗೆ ಸೋಂಕು ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡುವುದು ಬೇಡ ಎಂದು ಪಾಲಕರು, ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಸಿಬಿಐನ ಮಾಜಿ ನಿರ್ದೇಶಕ ನೇಣಿಗೆ ಶರಣು!

ಚಂಡೀಗಢ : ಸಿಬಿಐನ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗದಗ ಜಿಲ್ಲೆಯಲ್ಲಿ 1307 ವರದಿ ನೆಗಟಿವ್

ಗದಗ ಜಿಲ್ಲೆಯ ಇವತ್ತಿನ ಕೊರೋನಾ ಅಂಕಿ ಸಂಖ್ಯೆಯ ವಿವರ

ಹತ್ರಾಸ್ ಸಂತ್ರಸ್ತೆಯ ಸಹೋದರ ಸಂಬಂಧಿ, ಆರೋಪಿ 100 ಬಾರಿ ಫೋನ್ ನಲ್ಲಿ ಮಾತನಾಡಿದ್ದೇಕೆ?

ಲಖನೌ : ದೇಶದಲ್ಲಿ ಸದ್ಯ ಹತ್ರಾಸ್ ಬಾಲಕಿಯ ಅತ್ಯಾಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ.