ನವದೆಹಲಿ: ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು, ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು ಝೀರೋ ಅಕಾಡೆಮಿಕ್ ಇಯರ್ ಎಂದು ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಸ್ರೇಲ್ ನಲ್ಲಿ ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಕೊರೊನಾ ಸೋಂಕು ಮತ್ತಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು. ಈಗ ದೆಹಲಿಯಲ್ಲಿ ಕೂಡ ಜುಲೈ ಅಂತ್ಯದ ವೇಳೆಗೆ 5.5 ಲಕ್ಷದಷ್ಟು ಜನರಿಗೆ ಸೋಂಕು ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡುವುದು ಬೇಡ ಎಂದು ಪಾಲಕರು, ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಯಾವ ಯಾವ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ?

ಕೊರೊನಾ ವೈರಸ್ ಇಡೀ ವಿಶ್ವವನ್ನೇ ಕಂಗಾಲಾಗುವಂತೆ ಮಾಡಿದೆ. ಇಲ್ಲಿಯವರೆಗೂ 2.48 ಲಕ್ಷ ಜನರನ್ನು ಇಲ್ಲಿಯವರೆಗೂ ವೈರಸ್ ಬಲಿ ಪಡೆದಿದೆ. ನಮ್ಮ ದೇಶವೂ ಇದಕ್ಕೆ ಹೊರತಲ್ಲ. ಭಾರತದಲ್ಲಿ ಪಾಸಿಟಿವ್ ಪ್ರಕರಣ 62 ಸಾವಿರ ದಾಟಿದೆ.

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ. 

ಪರಪ್ಪನ ಅಗ್ರಹಾರಕ್ಕೂ ಕೊರೊನಾ ಕಾಟ..!

ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ…

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.