ಬೆಂಗಳೂರು: ನಟ ಪ್ರಕಾಶ್‌ ರೈಗೆ ದೇಶದ ಬಹುತೇಕ ಭಾಷೆಗಳ ಅಭಿಮಾನಿಗಳಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ರೇಕ್ಷಕರಿಗೂ ಪರಿಚಿತರು. ಸದ್ಯ ಇಂತಹ ನಟ ಧನುಷ್ ಅವರಿಗೆ ಕಂಗ್ರಾಟ್ಸ್ ಹೇಳಿದ್ದಾರೆ.

ತಮಿಳಿನಲ್ಲಿ ಪ್ರಕಾಶ್ ರೈ ನಿರೂಪಣೆಯಲ್ಲಿ ಮೂಡಿಬಂದಿದ್ದ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನೋಡಿ, ಖುಷಿಯಾದ ಧನುಷ್‌ ಅವರು ಪ್ರಕಾಶ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಮೋಘವರ್ಷ ಮತ್ತು ಕಲ್ಯಾಣ್‌ ವರ್ಮ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಶ್ರಮದಿಂದ ಈ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನಿರ್ಮಾಣಗೊಂಡಿತ್ತು. ಈ ಡಾಕ್ಯುಮೆಂಟರಿಗೆ ಆಯಾ ಭಾಷೆಗಳಿಂದ ಒಬ್ಬೊಬ್ಬ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು.

ಈಗ ತಮಿಳಿನಲ್ಲಿ ನೋಡಿರುವ ಧನುಷ್, ಕರ್ನಾಟಕದ ಜೀವವೈವಿಧ್ಯತೆ ಬಗ್ಗೆ ಪ್ರಾದೇಶಿಕ ಭಾಷೆಗಳಾದ ತೆಲುಗು, ತಮಿಳಿನಲ್ಲಿ ನಿರೂಪಣೆ ಮಾಡಿದ್ದಕ್ಕೆ ನಿಮಗೆ ಕಂಗ್ರಾಟ್ಸ್ ಪ್ರಕಾಶ್ ರೈ ಸರ್.. ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿನಿ ಪ್ರಿಯರಲ್ಲಿ ಇಂದಿಗೂ ಸದಾ ಹಸಿರಾಗಿರುವ ದಿಲ್ ವಾಲೆ ದುಲ್ಹನಿಯ ಲೇ ಜಾಯೇಂಗೆ ಚಿತ್ರಕ್ಕೆ ಈಗ 25ರ ಸಂಭ್ರಮ!

ಮುಂಬಯಿ : ದಿಲ್ ವಾಲೆ ದುಲ್ಹನಿಯ ಲೇ ಜಾಯೇಂಗೆ ಚಿತ್ರದ ಬಗ್ಗೆ ಮಾತನಾಡಿದರೆ ಸಾಕು, ಪ್ರತಿಯೊಬ್ಬರ ಹೃದಯದಲ್ಲಿನ ಪ್ರೀತಿ ಮತ್ತೆ ಜನ್ಮ ಪಡೆಯುತ್ತದೆ. ಲವ್ ಬಾಯ್ ಆಗಿ ಶಾರೂಖ್ ಖಾನ್ ಅವರ ನಟನೆ, ಕಾಜೋಲ್ ಅವರ ಪ್ರೇಮ ಪ್ರಸಂಗ, ಚಿತ್ರದ ಹಾಡುಗುಳು ಜನರ ಎದೆಯಲ್ಲಿ ಇನ್ನೂ ಹಸಿರ…ಹಸಿರ…ಹಸಿರ….

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.