ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ
You May Also Like
ಕೊರೊನಾ ಹಿನ್ನೆಲೆ : ತಿಮ್ಮಪ್ಪನ ದರ್ಶನ ತಾತ್ಕಾಲಿಕ ತಡೆ
ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್ ವಿತರಿಸಲಾಗುತ್ತದೆ.
- ಉತ್ತರಪ್ರಭ
- April 9, 2021
ಶ್ರೀಲಂಕಾ ಬ್ಯಾಟ್ಸಮನ್ ಮೆಂಡಿಸ್ ಅರೆಸ್ಟ್!
ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ…
- ಉತ್ತರಪ್ರಭ
- July 5, 2020
ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ
ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…
- ಉತ್ತರಪ್ರಭ
- January 5, 2022
ಕೊರೊನಾದಂತಹ ಗಂಡಾಂತರಗಳು ಇನ್ನೂ ಇವೆಯಂತೆ!
ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
- ಉತ್ತರಪ್ರಭ
- February 7, 2021