ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ
You May Also Like
ರೂಪಾಂತರ ಕೊರೋನಾ ಹಿನ್ನೆಲೆ : ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ
ಕೋವಿಡ್-19 ನ ರೂಪಾಂತರಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಮವಾರದಿಂದ ಮಾರ್ಗಸೂಚಿ ಜಾರಿಗೆ ಬರಲಿದೆ.
- ಉತ್ತರಪ್ರಭ
- February 21, 2021