ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ

Leave a Reply

Your email address will not be published. Required fields are marked *

You May Also Like

ನಾಳೆಯಿಂದ ರೈಲು ಸಂಚಾರ ಆರಂಭ

ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.

ರಾಜಸ್ತಾನ್ ರಾಜಕೀಯ: ಕ್ಲೈಮಾಕ್ಸ್ ಗೆ ಕ್ಷಣಗಣನೆ:ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಯಿಂದ ಪೈಲಟ್ ಡ್ರಾಪ್

ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ…

ಭಾರತಕ್ಕೆ ಮರಳಿದವರು ರೂಪಾಂತರಿ ವೈರಸ್ ಹೊತ್ತು ತಂದರು

ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಭಾರತದಲ್ಲೂ ವಕ್ಕರಿಸಿದೆ. ದಕ್ಷಿಣ ಆಫ್ರಿಕಾದ ವೈರಸ್ ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ : ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ…