ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ
You May Also Like
ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!
ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.
- ಉತ್ತರಪ್ರಭ
- October 27, 2020
ನೀಟ್ ಫಲಿತಾಂಶದ ಯಡವಟ್ಟು, ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!
ನವದೆಹಲಿ : ನೀಟ್ ನ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
- ಉತ್ತರಪ್ರಭ
- October 24, 2020
ಪಂಜಾಬ್ ನಲ್ಲಿ ಲಾಕ್ ಡೌನ್ ಮುಂದುವರಿಕೆ!!
ಅಮೃತಸರ : ಪಂಜಾಬ್ ರಾಜ್ಯದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಮೇ. 31 ರ ವರೆಗೆ…
- ಉತ್ತರಪ್ರಭ
- May 17, 2020
ತಾಜ್ ಮಹಲ್ ಗೆ ಸಿಡಿಲು – ಹಾನಿ!
ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ…
- ಉತ್ತರಪ್ರಭ
- May 31, 2020