ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ

Leave a Reply

Your email address will not be published. Required fields are marked *

You May Also Like

ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ…

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.