ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಕಲಾಲ್ ಪ್ಲಾಟ್‌ನಲ್ಲಿ ನಡೆದಿದೆ.
ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡುತ್ತಿಲ್ಲವೆಂದು‌ ಧರಣಿ ನಡೆಸಿದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಚಿಕ್ಕಮಕ್ಕಳಿಗೆ ಹಾಲು ಇಲ್ಲದೇ ನರಳಾಡುತ್ತಿದ್ದಾರೆ.
ನಮಗೆ ಅವಶ್ಯ ವಸ್ತುಗಳನ್ನು ಪೂರೈಸುವರೆಗೂ ಧರಣಿ ಕೈಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Leave a Reply

Your email address will not be published. Required fields are marked *

You May Also Like

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…

ಕೊರೊನಾ ಗರ್ಭಿಣಿಯ ಗರ್ಭಪಾತ ಯಶಸ್ವಿ!

ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು.

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…