ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಕಲಾಲ್ ಪ್ಲಾಟ್‌ನಲ್ಲಿ ನಡೆದಿದೆ.
ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡುತ್ತಿಲ್ಲವೆಂದು‌ ಧರಣಿ ನಡೆಸಿದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಚಿಕ್ಕಮಕ್ಕಳಿಗೆ ಹಾಲು ಇಲ್ಲದೇ ನರಳಾಡುತ್ತಿದ್ದಾರೆ.
ನಮಗೆ ಅವಶ್ಯ ವಸ್ತುಗಳನ್ನು ಪೂರೈಸುವರೆಗೂ ಧರಣಿ ಕೈಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Leave a Reply

Your email address will not be published. Required fields are marked *

You May Also Like

ಸಮಯ ಪ್ರಜ್ಞೆ ಮರೆತ ಪೊಲೀಸರು : ಪೊಲೀಸರಿಂದಲೇ ರೋಡ್ ಬ್ಲಾಕ್, ಸಂಚಾರಕ್ಕೆ ಅಡಚಣೆ

ಉತ್ತರಪ್ರಭ ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್…

ಡಿಸಿ ಹಿರೇಮಠ ಎದುರಿಗೊಂದು ಪ್ರಶ್ನೆ?: ಸಾವಿಗೆ ಕಾರಣ ಸೋಂಕೊ? ಶುಗರೋ?

ಬೆಳಗಾವಿ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ, ಗೋಕಾಕ್ ತಾಲೂಕಿನ ಕೊಣ್ಣೂರಿನ 55 ವರ್ಷದ ಮಹಿಳೆಯೊಬ್ಬರು ಕೊವಿಡ್ನಿಂದ ಮೃತರಾಗಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಡಳಿತ ರಾಜ್ಯ ಆರೋಗ್ಯ ಇಲಾಖೆಗೆ ಕಳಿಸಿತ್ತು. ಜಿಲ್ಲಾ ವೈದ್ಯಾಧಿಕಾರಿಗಳು ಟೆಸ್ಟ್ ವರದಿ ಬರುವ ಮುನ್ನವೇ ಸಾವು ಕೊವಿಡ್ ಕಾರಣದಿಂದ ನಿರ್ಧರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು: ಸಂಕನೂರ್

ಭಿನ್ನತೆ ಹಾಗೂ ವೈಶಿಷ್ಟ್ಯತೆಯಿಂದ ಕೂಡಿರುವ ಪಕ್ಷ ಬಿಜೆಪಿಯಾಗಿದೆ. ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರಿಗೆ ತಿಳಿಸಿ ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಹೇಳಿದರು.

ಇನ್ನು ಕೆಲವೇ ದಿನಗಳಲ್ಲಿ ಹೊಸ ಮರಳು ನೀತಿ ಅನ್ವಯ ಕಾರ್ಯಾರಂಭ: ಸಿ.ಸಿ.ಪಾಟೀಲ್

ಇನ್ನು ಕೆಲವೇ‌ ದಿನಗಳಲ್ಲಿ ನೂತನ ಮರಳು‌ ನೀತಿ‌ ಪ್ರಾರಂಭಿಸಲಿದ್ದೇವೆ. ಜೊತೆಗೆ ಎಂಎಂಐಎಲ್ ಹಾಗೂ ಹಟ್ಟಿ ಚಿನ್ನದ ಗಣಿ ಎಜಿನ್ಸಿಗಳಿಗೆ ನೂತನ ಮರಳು ನೀತಿ‌ ಅನ್ವಯ ಮರಳು ತೆಗೆಯಲು ಈ ಎರೆಡು ಎಜಿನ್ಸಿಗಳಿಗೆ ಆದೇಶ‌ ನೀಡಲಾಗಿದೆ.