ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಕಲಾಲ್ ಪ್ಲಾಟ್‌ನಲ್ಲಿ ನಡೆದಿದೆ.
ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡುತ್ತಿಲ್ಲವೆಂದು‌ ಧರಣಿ ನಡೆಸಿದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಚಿಕ್ಕಮಕ್ಕಳಿಗೆ ಹಾಲು ಇಲ್ಲದೇ ನರಳಾಡುತ್ತಿದ್ದಾರೆ.
ನಮಗೆ ಅವಶ್ಯ ವಸ್ತುಗಳನ್ನು ಪೂರೈಸುವರೆಗೂ ಧರಣಿ ಕೈಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…

ಲಿಂ.ತೋಂಟದ ಸಿದ್ದಲಿಂಗ ಶ್ರೀ ಅಪರೂಪದ ಸಂತ ಇಂಥ ಪೂಜ್ಯರನ್ನು ನಾನೆಂದೂ ಕಾಣೆನು

ಉತ್ತರಪ್ರಭ ಸುದ್ದಿ ಗದಗ: ಅವರೊಬ್ಬ ಅಪ್ಪಟ ಕನ್ನಡಿಗರು. ಕರುನಾಡು,ದೇಶ ಕಂಡ ಅಪರೂಪದ ಮಹಾನ ಕಾವಿಧಾರಿ ಸಂತರು.…