ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 114 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2976 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3195 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 72 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 157 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 16
ಯಾದಗಿರಿ – 66
ಉಡುಪಿ- 22
ಬೆಂಗಳೂರು ನಗರ -17
ರಾಯಚೂರು – 15
ಬೀದರ್ – 14
ಶಿವಮೊಗ್ಗ- 10
ದಾವಣಗೆರೆ – 09
ಕೋಲಾರ್ – 06
ಮೈಸೂರ್ – 05
ರಾಮನಗರ – 05
ವಿಜಯಪೂರ – 04
ಬಾಗಲಕೋಟೆ – 03
ಉತ್ತರ ಕನ್ನಡ – 03
ದಕ್ಷಿಣ ಕನ್ನಡ – 02
ಹಾಸನ – 02
ಧಾರವಾಡ- 02
ಬೆಂಗಳೂರು ಗ್ರಾಮಾಂತರ – 01
ಚಿಕ್ಕಮಗಳೂರು – 01
ಕೊಪ್ಪಳ – 01

Leave a Reply

Your email address will not be published. Required fields are marked *

You May Also Like

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.