ಬೆಂಗಳೂರು: ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ. ಇಂದು ಏಳು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 92 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ – 97

ಬೆಂಗಳೂರು ನಗರ -36

ಉಡುಪಿ – 22

ಕಲಬುರ್ಗಿ-20

ಧಾರವಾಡ-19

ದಕ್ಷಿಣ ಕನ್ನಡ – 17

ಬೀದರ-10

ಹಾಸನ-09

ಮೈಸೂರು –09

ತುಮಕೂರು – 7

ಶಿವಮೊಗ್ಗ-6

ರಾಯಚೂರು –04

ಉತ್ತರ ಕನ್ನಡ-04

ಚಿತ್ರದುರ್ಗ-03

ರಾಮನಗರ-03

ಮಂಡ್ಯ – 02

ಬೆಳಗಾವಿ -01

ವಿಜಯಪುರ – 01

ಕೋಲಾರ-01

Leave a Reply

Your email address will not be published. Required fields are marked *

You May Also Like

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂ.ಎಚ್.ಒ) ಕೋವಿಡ್-19 ನಿಯಂತ್ರಿಸಲು ಹಲವಾರು ಮಾರ್ಗಸೂಚಿ, ಸಲಹೆಗಳನ್ನು ರೂಪಿಸಿದೆ.

ಕೈಗಳು ವಿವಿಧ ಮೇಲ್ಮೈಗಳನ್ನು ಆಗಾಗ ಸ್ಪರ್ಶಿಸುವುದರಿಂದ ಮುಂಗೈಯನ್ನು ಸ್ವಚ್ಛಗೊಳಿಸುವುದು ಮುಖ್ಯ. ಇದಕ್ಕಾಗಿ ಆಲ್ಕೊಹಾಲ್ ಆಧರಿತ ಸ್ಯಾನಿಟೈಸರ್ ಬಳಕೆ ಮಾಡಬೇಕು. ಆದರೆ ನೀರು ಮತ್ತು ಸೋಪ್