ಬೆಂಗಳೂರು: ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ. ಇಂದು ಏಳು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 92 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ – 97

ಬೆಂಗಳೂರು ನಗರ -36

ಉಡುಪಿ – 22

ಕಲಬುರ್ಗಿ-20

ಧಾರವಾಡ-19

ದಕ್ಷಿಣ ಕನ್ನಡ – 17

ಬೀದರ-10

ಹಾಸನ-09

ಮೈಸೂರು –09

ತುಮಕೂರು – 7

ಶಿವಮೊಗ್ಗ-6

ರಾಯಚೂರು –04

ಉತ್ತರ ಕನ್ನಡ-04

ಚಿತ್ರದುರ್ಗ-03

ರಾಮನಗರ-03

ಮಂಡ್ಯ – 02

ಬೆಳಗಾವಿ -01

ವಿಜಯಪುರ – 01

ಕೋಲಾರ-01

Leave a Reply

Your email address will not be published. Required fields are marked *

You May Also Like

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ ಗದಗ ಬೇಟಗೇರಿ:ನಗರ ಸಭೆ 31ನೇ ವಾರ್ಡನ…

ಕೋಮು ಸೌಹಾರ್ದಕ್ಕೆ ಸಾಕ್ಷಿಯಾದ ಹಿಂದೂ-ಮುಸ್ಲಿಂ ಯುವಕರು

ನರೆಗಲ್ಲ: ಪಟ್ಟಣದ 3ನೇ ವಾರ್ಡಿನ ಜಕ್ಕಲಿ ರೋಡ್‌ ಆಶ್ರಯ ಕಾಲೋನಿಯಲ್ಲಿ ಹಿಂದೂ, ಮುಸ್ಲಿಂ ಧರ್ಮದ ಜನರು…

ಯುವರಾಜ್ ಸಿಂಗ್ ಗೆ ಮೋಸ ಮಾಡಿದವರು ಯಾರು?

ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಜನ ಚುರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ. ಹಾಗಾದ್ರೆ ಯುವಿ ಬೆನ್ನಿಗೆ ಚೀರಿಹಾಕಿದವರು ಯಾರು ಎನ್ನುವುದೇ ಇಲ್ಲಿ ಮುಖ್ಯ ಪ್ರಶ್ನೆ.