ಬೆಂಗಳೂರು: ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ. ಇಂದು ಏಳು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 92 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ – 97

ಬೆಂಗಳೂರು ನಗರ -36

ಉಡುಪಿ – 22

ಕಲಬುರ್ಗಿ-20

ಧಾರವಾಡ-19

ದಕ್ಷಿಣ ಕನ್ನಡ – 17

ಬೀದರ-10

ಹಾಸನ-09

ಮೈಸೂರು –09

ತುಮಕೂರು – 7

ಶಿವಮೊಗ್ಗ-6

ರಾಯಚೂರು –04

ಉತ್ತರ ಕನ್ನಡ-04

ಚಿತ್ರದುರ್ಗ-03

ರಾಮನಗರ-03

ಮಂಡ್ಯ – 02

ಬೆಳಗಾವಿ -01

ವಿಜಯಪುರ – 01

ಕೋಲಾರ-01

Leave a Reply

Your email address will not be published. Required fields are marked *

You May Also Like

ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರಿಂದ ಉಪಹಾರ ಸೇವೆ

ಕಳೆದ 50 ದಿನಗಳಿಂದ ರಾಜ್ಯಾದ್ಯಂತ ಲಾಕ್‌ಡೌನ ಕಾರಣ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದು ಈ ಕಾರಣದಿಂದ ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಗ. ಖಂಡಮ್ಮನವರ ವತಿಯಿಂದ ನಗರದ ಹೆರಿಗೆ ಆಸ್ಪತ್ರೆ ಆವರಣ, ಬೆಟಗೇರಿ ರಂಗಪ್ಪಜ್ಜನ ಮಠದ ಆವರಣ, ನಗರಸಭೆ ಹತ್ತಿರ, ಹೆಲ್ಥಕ್ಯಾಂಪ್‌ನಲ್ಲಿ ಉಪಹಾರ ಸೇವೆ ಮಾಡಲಾಯಿತು.

ಅತಿಥಿ ಉಪನ್ಯಾಸಕರಿಗೆ 3 ತಿಂಗಳ ವೇತನ ನೀಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.…

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಕ್ವಾರಂಟೈನಲ್ಲಿ ಮೊಬೈಲ್ ಸ್ವಿಚ್ ಆಫ್: ಮುಂಡರಗಿಯಲ್ಲಿ 2 ವರ್ಷದ ಮಗುವಿಗೆ ನೋಟಿಸ್!

ಹೋಂ ಕ್ವಾರಂಟೈನ್ನಲ್ಲಿರುವಾಗ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಶಿಕ್ಷಾರ್ಹ. ಮತ್ತೆ ಹೀಗೆ ಮಾಡಬೇಡಿ ಎಂಬ ತಹಸೀಲ್ದಾರ್ ಸೂಚನೆ ಸರಿಯಾಗಿಯೇ ಇದೆ. ಆದರೆ ಅದನ್ನು 2 ವರ್ಷದ ಮಗುವಿನ ಹೆಸರಿಗೆ ಕಳುಹಿಸಿದ್ದಾರೆ.