ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 209 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3648 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3092 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 208 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 67
ಯಾದಗಿರಿ – 52
ಬೀದರ್-42
ಬೆಂಗಳೂರು ನಗರ -31
ದಕ್ಷಿಣ ಕನ್ನಡ- 30
ಧಾರವಾಡ-20
ಉಡುಪಿ-14
ಹಾಸನ -11
ಬಳ್ಳಾರಿ -11
ವಿಜಯಪುರ -06
ರಾಯಚೂರು – 05
ಉತ್ತರ ಕನ್ನಡ -05
ಕೋಲಾರ -04
ದಾವಣಗೆರೆ -03
ಮಂಡ್ಯ -02
ಹಾವೇರಿ -02
ಮೈಸೂರ -01
ಬಾಗಲಕೋಟೆ -01
ರಾಮನಗರ -01

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಪಾಸಿಟಿವ್ ಗರ್ಭಿಣಿಗೆ ಸಿಸೇರಿನ್: ಗದಗ ಜಿಮ್ಸ್ ನ ಅಪರೂಪದ ಸಾಧನೆ

ಗದಗ: ಇದು ಗದಗಿನ ಜಿಮ್ಸ್ ವೈದ್ಯರು ನಡೆಸಿದ ‘ಆಪರೇಷನ್ ಪಾಸಿಟಿವ್’ ಕಾರ್ಯಾಚರಣೆ. ಶುಕ್ರವಾರವಷ್ಟೇ ಪಾಸಿಟಿವ್ ದೃಢಪಟ್ಟಿದ್ದ…

ಗಜೇಂದ್ರಗಡ ಮಾರುಕಟ್ಟೆಯಲ್ಲಿ ಜಮಜಂಗುಳಿ: ಕೋವಿಡ್ ಗೆ ಕ್ಯಾರೆ ಇಲ್ಲ..!

ಕೋವಿಡ್ 2ನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಕೋಟೆ ನಾಡಿನಲ್ಲಿ ಯಾವುದೇ ಮುಂಜಾಗ್ರತಾ ತೆಗೆದುಕೊಳ್ಳದೇ ಸಾರ್ವಜನಿಕರು ಗುಂಪು ಗುಂಪಾಗಿ ಮೈಮರೆತು ಓಡಾಡುತ್ತಿರುವ ದೃಶ್ಯ ಮಂಗಳವಾರ ಕಂಡು ಬಂದಿತು.

ಮರಗಳಿಗೆ ಕತ್ತರಿ: ಅರಣ್ಯಾಧಿಕಾರಿಗಳ ಅಮಾನತು

ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳ ಮರಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಅಮಾನತುಗೊಳಿಸಲಾಗಿದೆ. ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪವಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.