ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 209 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3648 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3092 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 208 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 67
ಯಾದಗಿರಿ – 52
ಬೀದರ್-42
ಬೆಂಗಳೂರು ನಗರ -31
ದಕ್ಷಿಣ ಕನ್ನಡ- 30
ಧಾರವಾಡ-20
ಉಡುಪಿ-14
ಹಾಸನ -11
ಬಳ್ಳಾರಿ -11
ವಿಜಯಪುರ -06
ರಾಯಚೂರು – 05
ಉತ್ತರ ಕನ್ನಡ -05
ಕೋಲಾರ -04
ದಾವಣಗೆರೆ -03
ಮಂಡ್ಯ -02
ಹಾವೇರಿ -02
ಮೈಸೂರ -01
ಬಾಗಲಕೋಟೆ -01
ರಾಮನಗರ -01

Leave a Reply

Your email address will not be published. Required fields are marked *

You May Also Like

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ

ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ…

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.