ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 209 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3648 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3092 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 208 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 67
ಯಾದಗಿರಿ – 52
ಬೀದರ್-42
ಬೆಂಗಳೂರು ನಗರ -31
ದಕ್ಷಿಣ ಕನ್ನಡ- 30
ಧಾರವಾಡ-20
ಉಡುಪಿ-14
ಹಾಸನ -11
ಬಳ್ಳಾರಿ -11
ವಿಜಯಪುರ -06
ರಾಯಚೂರು – 05
ಉತ್ತರ ಕನ್ನಡ -05
ಕೋಲಾರ -04
ದಾವಣಗೆರೆ -03
ಮಂಡ್ಯ -02
ಹಾವೇರಿ -02
ಮೈಸೂರ -01
ಬಾಗಲಕೋಟೆ -01
ರಾಮನಗರ -01

Leave a Reply

Your email address will not be published. Required fields are marked *

You May Also Like

ಪಿಎಸಿ ತನಿಖೆಗೆ ತಡೆ ನೀಡಿದ ಕಾಗೇರಿ: ರವಿಕೃಷ್ಣಾ ರೆಡ್ಡಿ ವಿರೋಧ

ಬೆಂಗಳೂರು: ವೈದ್ಯಕೀಯ ಸಾಮಗ್ರಿಗಳ ಖರೀದಿ ಅಕ್ರಮ ದೂರು ಕುರಿತು ತನಿಖೆಗೆ ತಡೆ ನೀಡಿದ ಸ್ಪೀಕರ್ ವಿಶ್ವೇಶ್ವರ…

ಕೊರೊನಾಕ್ಕೆ ಅಕ್ಷರಸಃ ನಲುಗುತ್ತಿದೆ ಬೆಂಗಳೂರು!

ನವದೆಹಲಿ : ಬೆಂಗಳೂರು ನಗರದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಂಗಳೂರಿಗರಲ್ಲಿ ಆತಂಕ ಮನೆ ಮಾಡುತ್ತಿದೆ.

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.