ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 209 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3648 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3092 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 208 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 67
ಯಾದಗಿರಿ – 52
ಬೀದರ್-42
ಬೆಂಗಳೂರು ನಗರ -31
ದಕ್ಷಿಣ ಕನ್ನಡ- 30
ಧಾರವಾಡ-20
ಉಡುಪಿ-14
ಹಾಸನ -11
ಬಳ್ಳಾರಿ -11
ವಿಜಯಪುರ -06
ರಾಯಚೂರು – 05
ಉತ್ತರ ಕನ್ನಡ -05
ಕೋಲಾರ -04
ದಾವಣಗೆರೆ -03
ಮಂಡ್ಯ -02
ಹಾವೇರಿ -02
ಮೈಸೂರ -01
ಬಾಗಲಕೋಟೆ -01
ರಾಮನಗರ -01

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಪ್ರತಿ ತಿಂಗಳ 1 ರಿಂದ 10ನೇ ದಿನಾಂಕದವರೆಗೆ ಮಾತ್ರ ಆಯಾ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ.

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…

ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಪೊಲೀಸರಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ…