ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ ಹೋಗಿದೆ. ನಿನ್ನೆ ಒಂದೇ ದಿನ ಸೋಂಕಿತರ ಸಂಖ್ಯೆ 3,427ರಷ್ಟಾಗಿದೆ.
ಈ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,04,568ಕ್ಕೇರಿದೆ. ಅಲ್ಲದೇ, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ 3,830ರಷ್ಟು ಬಲಿಯಾದಂತಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 1,550 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 49,346ಕ್ಕೆ ಏರಿಕೆಯಾಗಿದೆ. 51,392 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಖಕ್ಕೆ ಮಾಸ್ಕ ಧರಿಸದಿದ್ದರೆ 250 ರೂ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ರೂ, ದಂಡ.

ಸಮಯ ಪ್ರಜ್ಞೆ ಮರೆತ ಪೊಲೀಸರು : ಪೊಲೀಸರಿಂದಲೇ ರೋಡ್ ಬ್ಲಾಕ್, ಸಂಚಾರಕ್ಕೆ ಅಡಚಣೆ

ಉತ್ತರಪ್ರಭ ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್…

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಸಹಾಯಧನ

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.