ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ ಹೋಗಿದೆ. ನಿನ್ನೆ ಒಂದೇ ದಿನ ಸೋಂಕಿತರ ಸಂಖ್ಯೆ 3,427ರಷ್ಟಾಗಿದೆ.
ಈ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,04,568ಕ್ಕೇರಿದೆ. ಅಲ್ಲದೇ, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ 3,830ರಷ್ಟು ಬಲಿಯಾದಂತಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 1,550 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 49,346ಕ್ಕೆ ಏರಿಕೆಯಾಗಿದೆ. 51,392 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾಲಕ್ಕೆ ಹೆದರಿ ನೇಣಿಗೆ ಶರಣಾದ..!

ಉತ್ತರಪ್ರಭ ಸುದ್ದಿ ಕೊಪ್ಪಳ: ತಾಲೂಕಿನ ಲೆಬಗೇರಿ ಗ್ರಾಮದ ನಾಗರಾಜ (೩೫) ಜಡಿಯಪ್ಪ ಚಿಲವಾಡಗಿ ಎಂಬಾತನು ಬ್ಯಾಂಕ್…

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಅಡುಗೆ ಸಹಾಯಕಿಯಿಂದ ಮಕ್ಕಳ ಅನ್ನಕ್ಕೆ ಕನ್ನ…?

ಕೊಪ್ಪಳ: ಮಕ್ಕಳ 8 ತಿಂಗಳ ಪೌಷ್ಠಿಕ ಆಹಾರ ಧಾನ್ಯಕ್ಕೆ ಅಡುಗೆ ಸಹಾಯಕಿ ಕನ್ನ ಹಾಕಿದ ಘಟನೆ…