ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು ಮೀರಿಸಿರುವ ಜಿಂದಾಲ್ನದಲ್ಲಿ ಕೊರೊನಾ ಶತಕ ಬಾರಿಸಿದೆ.
ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜಿಂದಾಲ್ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗಿದೆ. ಬಳ್ಳಾರಿಯಲ್ಲಿ ದಾಖಲಾದ 11 ಪ್ರಕರಣಗಳಲ್ಲಿ 8 ಪ್ರಕರಣ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 181 ಸೋಂಕಿತರಲ್ಲಿ ಸಿಂಹಪಾಲು ಅಂದರೆ 103 ಪ್ರಕರಣ ಜಿಂದಾಲ್ಗೆಡ ಸೇರಿದೆ. ಅಂದರೆ ಜಿಂದಾಲ್ ಒಂದೇ ಶತಕ ಬಾರಿಸಿ ಮುಂದುವರಿಯುತ್ತಿದೆ.
ಹಾಲು ಹಾಕುತ್ತಿದ್ದ ವ್ಯಕ್ತಿಗೆ ಸೋಂಕು ದೃಢವಾಗುತ್ತಿದ್ದಂತೆ ನಗರದ ಜಿಲ್ಲಾ ಕೊರೊನಾ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದೆ. ಈತ ವಾಸವಾಗಿರುವ ತಿಮ್ಮಲಾಪುರ ಗ್ರಾಮದ ನಿವಾಸ ಪ್ರದೇಶವನ್ನು ಕಂಟೈನ್ಮೆಂಟ್ ಮಾಡಲಾಗಿದೆ.
ಜಿಂದಾಲ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿದ್ದು, ಜಿಂದಾಲ್ ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಗೋಲ್ಡನ್ ಜುಬಲಿ ಸಂಭ್ರಮದಲ್ಲಿ ಈಶ್ವರಿ ಸಂಸ್ಥೆ

ಈಶ್ವರಿ ಸಂಸ್ಥೆಯನ್ನು ಕನ್ನಡ ಸಿನಿಪ್ರೇಮಿಗಳು ಮರೆಯುವ ಹಾಗಿಲ್ಲ. ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಂತಹ ಮಹಾನ್ ಕಲಾವಿದರನ್ನು ಕನ್ನಡ ಸಿನಿಮಾಗೆ ಪರಿಚಯಿಸಿದ ಕೀರ್ತಿ ಈಶ್ವರಿ ಸಂಸ್ಥೆಯದ್ದು. ಅಂತಹ ಈಶ್ವರಿ ಸಂಸ್ಥೆ ಇದೀಗ ಗೋಲ್ಡನ್ ಜುಬಲಿ ಸಂಭ್ರಮದಲ್ಲಿದೆ.

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…

ವಿದ್ಯುತ್ ಸ್ಪರ್ಷ : ಪೇಂಟರ್ ಸಾವು

ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.…

ಫೀಸ್ ಅವಾಂತರ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಭೇಟಿ ಮಾಡಿದ ಶಿಕ್ಷಣ ಸಚಿವ!

ಬೆಂಗಳೂರು : ಶಾಲಾ ಶುಲ್ಕಕ್ಕೆ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.