ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು ಮೀರಿಸಿರುವ ಜಿಂದಾಲ್ನದಲ್ಲಿ ಕೊರೊನಾ ಶತಕ ಬಾರಿಸಿದೆ.
ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜಿಂದಾಲ್ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗಿದೆ. ಬಳ್ಳಾರಿಯಲ್ಲಿ ದಾಖಲಾದ 11 ಪ್ರಕರಣಗಳಲ್ಲಿ 8 ಪ್ರಕರಣ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 181 ಸೋಂಕಿತರಲ್ಲಿ ಸಿಂಹಪಾಲು ಅಂದರೆ 103 ಪ್ರಕರಣ ಜಿಂದಾಲ್ಗೆಡ ಸೇರಿದೆ. ಅಂದರೆ ಜಿಂದಾಲ್ ಒಂದೇ ಶತಕ ಬಾರಿಸಿ ಮುಂದುವರಿಯುತ್ತಿದೆ.
ಹಾಲು ಹಾಕುತ್ತಿದ್ದ ವ್ಯಕ್ತಿಗೆ ಸೋಂಕು ದೃಢವಾಗುತ್ತಿದ್ದಂತೆ ನಗರದ ಜಿಲ್ಲಾ ಕೊರೊನಾ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದೆ. ಈತ ವಾಸವಾಗಿರುವ ತಿಮ್ಮಲಾಪುರ ಗ್ರಾಮದ ನಿವಾಸ ಪ್ರದೇಶವನ್ನು ಕಂಟೈನ್ಮೆಂಟ್ ಮಾಡಲಾಗಿದೆ.
ಜಿಂದಾಲ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿದ್ದು, ಜಿಂದಾಲ್ ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…

O bookmaker da 1Win é confiável? Verifique na revisão: inscrição, odds, revisão de mercados, bônus e ofertas especiais para os novos jogadores

Uma revisão detalhada dos prós e contras da casa de apostas 1WIN…