ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು ಮೀರಿಸಿರುವ ಜಿಂದಾಲ್ನದಲ್ಲಿ ಕೊರೊನಾ ಶತಕ ಬಾರಿಸಿದೆ.
ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜಿಂದಾಲ್ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗಿದೆ. ಬಳ್ಳಾರಿಯಲ್ಲಿ ದಾಖಲಾದ 11 ಪ್ರಕರಣಗಳಲ್ಲಿ 8 ಪ್ರಕರಣ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 181 ಸೋಂಕಿತರಲ್ಲಿ ಸಿಂಹಪಾಲು ಅಂದರೆ 103 ಪ್ರಕರಣ ಜಿಂದಾಲ್ಗೆಡ ಸೇರಿದೆ. ಅಂದರೆ ಜಿಂದಾಲ್ ಒಂದೇ ಶತಕ ಬಾರಿಸಿ ಮುಂದುವರಿಯುತ್ತಿದೆ.
ಹಾಲು ಹಾಕುತ್ತಿದ್ದ ವ್ಯಕ್ತಿಗೆ ಸೋಂಕು ದೃಢವಾಗುತ್ತಿದ್ದಂತೆ ನಗರದ ಜಿಲ್ಲಾ ಕೊರೊನಾ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದೆ. ಈತ ವಾಸವಾಗಿರುವ ತಿಮ್ಮಲಾಪುರ ಗ್ರಾಮದ ನಿವಾಸ ಪ್ರದೇಶವನ್ನು ಕಂಟೈನ್ಮೆಂಟ್ ಮಾಡಲಾಗಿದೆ.
ಜಿಂದಾಲ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿದ್ದು, ಜಿಂದಾಲ್ ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…

ಶಿರಹಟ್ಟಿ ತಾಪಂ ಸಾಮಾನ್ಯ ಸಭೆ: ಹನ್ನೊಂದ್ ತಿಂಗಳದಿಂದ ಪಗಾರ ಇಲ್ಲಂದ್ರ ಹೊಟ್ಟೆಗೇನ್ ಹಿಟ್ಟ್ ತಿನಬೇಕೇನ್ರಿ? ತಾಪಂ ಸದಸ್ಯರ ಆಕ್ರೋಶ!

ಶಿರಹಟ್ಟಿ: ಹನ್ನೊಂದು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಸಂಬಳ…