ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿದ್ದಾರೆ.
ಕೊರೊನಾ ಅಬ್ಬರ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಅಪಾಯಕಾರಿ ರಾಜ್ಯವಾಗಿ ದೆಹಲಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಲೆ.ಗವರ್ನರ್ ಅನಿಲ್ ಬೈಜ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಏಮ್ಸ್ ಡಾ. ರಣ್‌ದೀಪ್ ಗುಲೆರಿಯಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾ ಬಿಡುಗಡೆ

ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ…

ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್

ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ. ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…