ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿದ್ದಾರೆ.
ಕೊರೊನಾ ಅಬ್ಬರ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಅಪಾಯಕಾರಿ ರಾಜ್ಯವಾಗಿ ದೆಹಲಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಲೆ.ಗವರ್ನರ್ ಅನಿಲ್ ಬೈಜ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಏಮ್ಸ್ ಡಾ. ರಣ್‌ದೀಪ್ ಗುಲೆರಿಯಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ನೀಟ್ ಫಲಿತಾಂಶದ ಯಡವಟ್ಟು, ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ನವದೆಹಲಿ : ನೀಟ್ ನ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

I can't breathe: ಜಗತ್ತಿನಾದ್ಯಂತ ಕಪ್ಪುಜನರಿಗೆ ಮಿಡಿತ

ಫ್ಲಾಯ್ಡ್ ಅವರ ಕುತ್ತಿಗೆಯ ಮೇಲೆ ಮೊಣಕಾಲನ್ನು ಇಟ್ಟು, ನೆಲಕ್ಕೆ ಒತ್ತಿದ್ದರು. ಈ ವಿಡಿಯೋದಲ್ಲಿ ಫ್ಲಾಯ್ಡ್ “I can’t breathe” ಎಂದು ನಿರಂತರವಾಗಿ ಅವಲತ್ತುಕೊಂಡಿದ್ದರು. ಈ ವಿಡಿಯೋವನ್ನು ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳಲ್ಲಿ ಕೋಟ್ಯಂತರ ಜನ ನೋಡಿದ್ದಾರೆ.