ಬೆಂಗಳೂರು: ರಾಜ್ಯದಲ್ಲಿಂದು 213 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 180. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4135 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2987 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 103 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ -48
ಬೆಂಗಳೂರು ನಗರ-35
ಧಾರವಾಡ-34
ದಕ್ಷಿಣ ಕನ್ನಡ -23
ರಾಯಚೂರು-18
ಯಾದಗಿರಿ – 13
ಬೀದರ್ -11
ಬಳ್ಳಾರಿ-10
ಕೊಪ್ಪಳ-04
ವಿಜಯಪುರ-03
ಬಾಗಲಕೋಟೆ-03
ಶಿವಮೊಗ್ಗ-03
ಉಡುಪಿ-02
ಹಾವೇರಿ-02
ರಾಮನಗರ-02
ಹಾಸನ-01
ದಾವಣಗೆರೆ-01

Leave a Reply

Your email address will not be published. Required fields are marked *

You May Also Like

ಭಾರತಕ್ಕೆ ವೆಂಟಿಲೇಟರ್ ದಾನ: ಅಮೇರಿಕಾ ಅಧ್ಯಕ್ಷ ಟ್ರಂಪ್ ಟ್ವೀಟ್

ನವದೆಹಲಿ: ಕೊರೋನಾ ಸೋಂಕು ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ಇದಕ್ಕೆ ಹಿರಿಯಣ್ಣ ಅಮೇರಿಕಾ ಕೂಡ ಹೊರತಾಗಿಲ್ಲ. ಕೊರೋನಾ…

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.