ಬೆಂಗಳೂರು: ರಾಜ್ಯದಲ್ಲಿಂದು 213 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 180. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4135 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2987 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 103 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ -48
ಬೆಂಗಳೂರು ನಗರ-35
ಧಾರವಾಡ-34
ದಕ್ಷಿಣ ಕನ್ನಡ -23
ರಾಯಚೂರು-18
ಯಾದಗಿರಿ – 13
ಬೀದರ್ -11
ಬಳ್ಳಾರಿ-10
ಕೊಪ್ಪಳ-04
ವಿಜಯಪುರ-03
ಬಾಗಲಕೋಟೆ-03
ಶಿವಮೊಗ್ಗ-03
ಉಡುಪಿ-02
ಹಾವೇರಿ-02
ರಾಮನಗರ-02
ಹಾಸನ-01
ದಾವಣಗೆರೆ-01

Leave a Reply

Your email address will not be published. Required fields are marked *

You May Also Like

ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…

ವಾಟ್ಸಾಪ್ ಬಗ್ಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ

ವಾಟ್ಸಾಪ್ ಬಳಕೆದಾರರಿಗೆ ಹೊಸ ಮಾಹಿತಿಯೊಂದು ಇಲ್ಲಿದೆ. ವಾಟ್ಸಾಪ್ ಬಳಕೆದಾರರು ಸ್ಮಾರ್ಟ ಫೋನ್ ಗಳಲ್ಲಿ ವಾಟ್ಸಾಪ್ ಲಾಗೌಟ್ ಮಾಡಬಹುದಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.