ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ನಡೆದಿತ್ತು. ಮದುವೆ ಸಮಾರಂಭದಲ್ಲಿ ಕೋವಿಡ್ 19 ನಿಯಮಗಳು ಉಲ್ಲಂಘಿಸಲಾಗಿತ್ತು ಹೀಗಾಗಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಕೋವಿಡ್19 ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ. ಅಲ್ಲದೆ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ, ಮಾಸ್ಕ್ ಧರಿಸದೇ ಮದುವೆಗೆ ಸಾವಿರಾರು ಜನರು ಆಗಮಿಸಿದ್ದರು. ಈ ಬಗ್ಗೆ ಉತ್ತರಪ್ರಭ ವರದಿ ಮಾಡಿತ್ತು.
You May Also Like
ಲಾಕ್ ಡೌನ್ ನಲ್ಲಿ ಹುಟ್ಟಿದ ಮಕ್ಕಳಿಗೆ ಕ್ವಾರಂಟೈನ್, ಸ್ಯಾನಿಟೈಸರ್ ಎಂದು ನಾಮಕರಣ!
ಭೋಪಾಲ್: ಲಾಕ್ ಡೌನ್ ಸಂದರ್ಭದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ಕ್ವಾರಂಟೈನ್ ಹಾಗೂ ಸ್ಯಾನಿಟೈಸರ್ ಎಂದು ಹೆಸರಿಟ್ಟಿರುವ…
- ಉತ್ತರಪ್ರಭ
- May 27, 2020
ಗದಗ ಜಿಲ್ಲೆಯಲ್ಲಿಂದು ಮತ್ತೆ 2 ಕೊರೊನಾ ಪಾಸಿಟಿವ್!
ಗದಗ: ಜಿಲ್ಲೆಯಲ್ಲಿಂದು ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ…
- ಉತ್ತರಪ್ರಭ
- July 2, 2020
ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!
ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…
- ಉತ್ತರಪ್ರಭ
- June 24, 2020
ಮಳೆ ಬಂದರೆ ಸಾಕು ಹಾಸ್ಟೆಲ್ ತುಂಬ ನೀರು; ಪರದಾಡುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು..!
ಉತ್ತರಪ್ರಭಗದಗ: ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ…
- ಉತ್ತರಪ್ರಭ
- July 28, 2022
1 comment
Plz reinforce the case.