ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ನಡೆದಿತ್ತು. ಮದುವೆ ಸಮಾರಂಭದಲ್ಲಿ ಕೋವಿಡ್ 19 ನಿಯಮಗಳು ಉಲ್ಲಂಘಿಸಲಾಗಿತ್ತು ಹೀಗಾಗಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಕೋವಿಡ್19 ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ. ಅಲ್ಲದೆ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ, ಮಾಸ್ಕ್ ಧರಿಸದೇ ಮದುವೆಗೆ ಸಾವಿರಾರು ಜನರು ಆಗಮಿಸಿದ್ದರು. ಈ ಬಗ್ಗೆ ಉತ್ತರಪ್ರಭ ವರದಿ ಮಾಡಿತ್ತು.

1 comment
Leave a Reply

Your email address will not be published. Required fields are marked *

You May Also Like

ನಿಮ್ಮೊಡನಿದ್ದೂ ನಿಮ್ಮಂತಾಗದೆ

ಪ್ರಸ್ತುತ ಸಂದರ್ಭದಲ್ಲಿ ನಿಸಾರ್ ಅಹ್ಮದ್ ಅವರು ರಚಿಸಿದ ನಿಮ್ಮೊಡನಿದ್ದೂ ನಿಮ್ಮಂತಾಗದೆ ಎನ್ನುವ ಕವನ ಇಂದಿನ ದಿನಮಾನಗಳಲ್ಲಿ ವಾಸ್ತವಕ್ಕೆ ಹತ್ತಿರವಾಗಿದ್ದು, ನಮ್ಮನ್ನಗಲಿದ ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ‘ಉತ್ತರ ಪ್ರಭ’ದ ನುಡಿ ನಮನ…

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್

ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ. ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್