ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಿಸುವಲ್ಲಿ ಗುಜರಾತ್ ಸರ್ಕಾರ ಎಡವಿದೆ. ದೇಶದಲ್ಲಿಯೇ ಗುಜರಾತ್ ನಲ್ಲಿ ಸತ್ತವರ ಸಂಖ್ಯೆ ಹೆಚ್ಚಾಗಿದೆ. ಅಲ್ಲಿ ಸತ್ತವರ ಪ್ರಮಾಣ ಶೇ. 6.25 ರಷ್ಟಿದೆ. ಗುಜರಾತ್ ಗೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಶೇ. 3.73, ರಾಜಸ್ಥಾನದಲ್ಲಿ ಶೇ. 2.32, ಪಂಜಾಬ್ ನಲ್ಲಿ ಶೇ. 2.17, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5ರಷ್ಟು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಗುಜರಾತ್ ನ ಮಾಡೆಲ್ ಸದ್ಯ ವಿಶ್ವದ ಮುಂದೆ ಬೆತ್ತಲಾಗಿ ನಿಂತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!

ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…