ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 322. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4456 ಕೇಸ್ ಗಳು. ರಾಜ್ಯದಲ್ಲಿ ಈವರೆಗೆ 2976 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಏಳು ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 108 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ದಕ್ಷಿಣ ಕನ್ನಡ-79
ಕಲಬುರಗಿ-63
ಬಳ್ಳಾರಿ-53
ಬೆಂಗಳೂರು ನಗರ-47
ಧಾರವಾಡ-08
ಉಡುಪಿ-07
ಶಿವಮೊಗ್ಗ-07
ಯಾದಗಿರಿ-06
ರಾಯಚೂರು-06
ಉತ್ತರ ಕನ್ನಡ -06
ಹಾಸನ-05
ವಿಜಯಪುರ-04
ಮೈಸೂರು-04
ಗದಗ-04
ರಾಮನಗರ-04
ಚಿಕ್ಕಮಗಳೂರು-04
ಕೊಪ್ಪಳ-04
ಬೆಳಗಾವಿ-03
ಬೀದರ್-02
ತುಮಕೂರ-01

Leave a Reply

Your email address will not be published. Required fields are marked *

You May Also Like

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…

ಕೋಮು ಸೌಹಾರ್ದಕ್ಕೆ ಸಾಕ್ಷಿಯಾದ ಹಿಂದೂ-ಮುಸ್ಲಿಂ ಯುವಕರು

ನರೆಗಲ್ಲ: ಪಟ್ಟಣದ 3ನೇ ವಾರ್ಡಿನ ಜಕ್ಕಲಿ ರೋಡ್‌ ಆಶ್ರಯ ಕಾಲೋನಿಯಲ್ಲಿ ಹಿಂದೂ, ಮುಸ್ಲಿಂ ಧರ್ಮದ ಜನರು…

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…