ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಸಂವಾದದಿಂದ ದೂರ ಉಳಿದಿದ್ದಾರೆ.

ದೇಶದ 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಎರಡು ದಿನ ಸಭೆ ಕರೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಸಂಗ್ರಹಿಸಲಿದ್ದಾರೆ.

ಮೊದಲ ಭಾಗವಾಗಿ ಜೂ. 16ರ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್, ಜಾರ್ಖಂಡ್, ಛತ್ತೀಸ್ ಗಢ್, ತ್ರಿಪುರಾ, ಹಿಮಾಚಲ ಪ್ರದೇಶ, ಚಂಡೀಗರ್, ಗೋವಾ, ಅಸ್ಸಾಂ, ಕೇರಳ, ಉತ್ತರಾಖಂಡ್, ಮಣಿಪುರ, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮೀಜೋರಾಂ, ದಾದರ್ ನಗರ್, ಹವೇಲಿ ದಿಯು ಮತ್ತು ದಮನ್, ಸಿಕ್ಕಿಂ, ಲಕ್ಷದ್ವೀಪ ರಾಜ್ಯಗಳ ಸಿಎಂ ಹಾಗೂ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಚರ್ಚೆ ನಡೆಸಿದ್ದಾರೆ.

ಭಾರತ ಲಾಕ್ ಡೌನ್ ನಂತರದಲ್ಲಿ ಆರನೇ ಬಾರಿ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ವಿಡಿಯೋ ಸಂವಾದ ನಡೆಸಿದ್ದಾರೆ. ಒಂದು ದಿನಕ್ಕೆ 13 ರಾಜ್ಯಗಳ ಸಿಎಂಗಳಿಗೆ ಮಾತ್ರ ಮಾತನಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಗೆ ಹಾಜರಾಗಲಿಲ್ಲ.

Leave a Reply

Your email address will not be published. Required fields are marked *

You May Also Like

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಭಾರತದಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದ್ದು ಎಷ್ಟು ಜನರಿಗೆ ಗೊತ್ತಾ?

ಭಾರತದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿರೀಕ್ಷೆ ಮೀರಿ ದಾಖಲಾಗುತ್ತಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 4,296 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 111 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…